BREAKING NEWS

ʼಪಲ್ಲಕ್ಕಿʼ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ ಸಂಸ್ಥೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾ ನಿಯಂತ್ರಣ ರಹಿತ ಸ್ಲೀಪರ್ ಐಷಾರಾಮಿ ‘ಪಲ್ಲಕ್ಕಿ’ ಬಸ್ಸುಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಮಂಗಳೂರು, ಉಡುಪಿ, ಪುತ್ತೂರು, ಶಿವಮೊಗ್ಗ, ಕಾರವಾರ, ಬೆಳಗಾವಿ, ಹುಬ್ಬಳ್ಳಿ, ಬೀದರ್‌, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಸಹಿತ ರಾಜ್ಯದ ಬೇರೆ ಬೇರೆ ಊರುಗಳಿಗೆ ಸಂಚರಿಸಲಿವೆ. ಜೊತೆಗೆ ಹೊರರಾಜ್ಯಗಳ ಪಾಂಡಿಚೇರಿ, ಚೆನ್ನೈ, ಕೊಯಮತ್ತೂರು, ಮಂತ್ರಾಲಯ, ಕುಂಭಕೋಣಕ್ಕೆ ಪ್ರಯಾಣಿಸುವವರಿಗೂ ‘ಪಲ್ಲಕ್ಕಿ’ ಬಸ್‌ ಸೌಲಭ್ಯ ಸಿಗಲಿದೆ.

andolanait

Recent Posts

ನಮ್ಮ ಮೆಟ್ರೋ ಪ್ರಯಾಣಿಕರಿಗೆ QR ಕೋಡ್‌ ಆಧಾರಿತ ಅನ್‌ಲಿಮಿಟೆಡ್‌ ಪಾಸ್‌: ನಾಳೆಯಿಂದಲೇ ಜಾರಿ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್‌ ಕ್ಯೂಆರ್‌ ಕೋಡ್‌ ಪಾಸ್‌ ಸೇವೆ…

2 hours ago

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆಗೆ ಕಾನೂನು ಇಲಾಖೆ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದೊಡ್ಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಆಕ್ರಮ ನಿವೇಶನ ಹಂಚಿಕೆ…

2 hours ago

ಜಲಜೀವನ್‌ ಮಿಷನ್‌ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ

ಮಂಡ್ಯ: ಜಲಜೀವನ್‌ ಮಿಷನ್‌ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾ…

2 hours ago

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಮಕ್ಕಳ ಮನಸ್ಸು ಗೆದ್ದ “ಸೂರ್ಯ–ಚಂದ್ರ” ಮಕ್ಕಳ ನಾಟಕ

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ”…

2 hours ago

ಜನವರಿ.16ರಂದು ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ…

3 hours ago

ಥೈಲ್ಯಾಂಡ್‌ನಲ್ಲಿ ರೈಲಿನ ಮೇಲೆ ಬೃಹತ್‌ ಕ್ರೇನ್‌ ಬಿದ್ದು 22 ಪ್ರಯಾಣಿಕರು ಸಾವು

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…

4 hours ago