ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭರ್ಜರಿ ಪ್ರಚಾರ ನಡೆಸಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡಿದ್ರು.
ಈ ವೇಳೆ ಭದ್ರತಾ ವೈಫಲ್ಯವಾಗಿದೆ. ಭೈರಸಂದ್ರದಲ್ಲಿ ಸಿಎಂ ಪ್ರಚಾರ ಮಾಡುತ್ತಿರುವಾಗ ವ್ಯಕ್ತಿಯೊಬ್ಬ ತನ್ನ ಸೊಂಟಕ್ಕೆ ಗನ್ ಸಿಕ್ಕಿಸಿಕೊಂಡು, ಸಿಎಂ ಇದ್ದ ವಾಹನ ಏರಿದ್ದಾನೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾನೆ. ಈ ವೇಳೆ ಆತನ ಸೊಂಟದಲ್ಲಿ ಗನ್ ಇರುವುದು ಕಂಡು ಬಂದಿದೆ.
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…