BREAKING NEWS

ಪಕ್ಷ ಉಳಿಸುವ ನಿಟ್ಟಿನಲ್ಲಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧೆ : ಕುಮಾರಸ್ವಾಮಿ ಸ್ಪಷ್ಠನೆ !

ಬೆಂಗಳೂರು : ಜೆಡಿಎಸ್‌ ಉಳಿವಿಗಾಗಿ ನಾನು ಮಂಡ್ಯ ಜನತೆಯ ನಿರ್ಧಾರಕ್ಕೆ ತಲೆಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷವನ್ನು ಉಳಿಸುವ ಕಾರಣದಿಂದ, ನಾನು ಮಂಡ್ಯ ಜನತೆ ಹಾಗೂ ಪಕ್ಷದ ಬೆಂಬಲಿಗರ ನಿಲುವಿಗೆ ತಲೆ ಕೊಡುತ್ತಿದ್ದೇನೆ ಎಂದು ಹೇಳುವ ಮೂಲಕ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ತಾವೇ ಸ್ಪರ್ಧೆ ಮಾಡುವುದರ ಬಗ್ಗೆ ಸ್ಪಷ್ಠನೆ ನೀಡಿದ್ದಾರೆ.

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

29 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

1 hour ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago