BREAKING NEWS

ಕಾಂಗ್ರೆಸ್ ನಿಗಮ, ಮಂಡಳಿ ಅಧ್ಯಕ್ಷರ ನೇಮಕ; ಪುಟ್ಟರಂಗಶೆಟ್ಟಿ ಸೇರಿ 32 ಶಾಸಕರಿಗೆ ಸ್ಥಾನ

ಕೊನೆಗೂ ಕಾಂಗ್ರೆಸ್ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದೆ. ಚಾಮರಾಜನಗರದ ಪುಟ್ಟರಂಗಶೆಟ್ಟಿ ಸೇರಿ‌ 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ನಿಗಮ ಮಂಡಳಿ ನೇಮಕಾತಿ ಪಟ್ಟಿ ಈ ಕೆಳಕಂಡಂತಿದೆ.

ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್​ಡಿಎಲ್

ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ

ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್​ಸಿ

ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

 

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

45 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago