ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್ಗಡದಲ್ಲಿ, ತೆಲಂಗಾಣದ ಅಂಚೆ ಮತ ಏಣಿಕೆಯ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿತ್ತು. ಬಳಿಕ ಕಾಂಗ್ರೆಸ್ ಪಕ್ಷ ಹೆಚ್ಚಿನ ಮತ ಪಡೆಯುವ ಮೂಲಕ ಮುನ್ನುಗುತ್ತಿದೆ.
ತೆಲಾಂಗಣದಲ್ಲಿ ಅಂಚೆ ಮತ ಏಣಿಕೆಯಲ್ಲಿ ಕಾಂಗ್ರೆಸ್ ಹೆಚ್ಚಿ ಮತ ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡುವತ್ತ ಸಾಗಿದೆ. ತಲಂಗಾಣದಲ್ಲಿ ೧೬೯ ಮ್ಯಾಜಿಕ್ ನಂಬರ್ ಆಗಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ನತ್ತ ಸಾಗಿದೆ.
ಕಾಂಗ್ರೆಸ್ – ೬೪
ಬಿಆರ್ಎಸ್ – ೪೦
ಬಿಜೆಪಿ-೩
ಕಾಂಗ್ರೆಸ್ ಹಾಗೂ ಬೆಆರ್ಎಸ್ ಪಕ್ಷದ ಮಧ್ಯ ನೇರ ಹಣಾಹಣಿ ನಡೆಯುತ್ತಿದ್ದು ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ. ೬೪ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬಿಆರ್ಎಸ್ ಪಕ್ಷಕ್ಕೆ ಬಾರಿ ಹಿನ್ನಡೆಯಾಗಿದೆ. ಇನ್ನು ಬಿಜೆಪಿ ಎರಡೂ ಪಕ್ಷಗಳಿಂದ ಬಾರಿ ಹಿನ್ನಡೆ ಸಾಧಿಸಿದೆ.
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…