ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್ಗಡದಲ್ಲಿ, ತೆಲಂಗಾಣದ ಅಂಚೆ ಮತ ಏಣಿಕೆಯ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿತ್ತು. ಬಳಿಕ ಕಾಂಗ್ರೆಸ್ ಪಕ್ಷ ಹೆಚ್ಚಿನ ಮತ ಪಡೆಯುವ ಮೂಲಕ ಮುನ್ನುಗುತ್ತಿದೆ.
ತೆಲಾಂಗಣದಲ್ಲಿ ಅಂಚೆ ಮತ ಏಣಿಕೆಯಲ್ಲಿ ಕಾಂಗ್ರೆಸ್ ಹೆಚ್ಚಿ ಮತ ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡುವತ್ತ ಸಾಗಿದೆ. ತಲಂಗಾಣದಲ್ಲಿ ೧೬೯ ಮ್ಯಾಜಿಕ್ ನಂಬರ್ ಆಗಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ನತ್ತ ಸಾಗಿದೆ.
ಕಾಂಗ್ರೆಸ್ – ೬೪
ಬಿಆರ್ಎಸ್ – ೪೦
ಬಿಜೆಪಿ-೩
ಕಾಂಗ್ರೆಸ್ ಹಾಗೂ ಬೆಆರ್ಎಸ್ ಪಕ್ಷದ ಮಧ್ಯ ನೇರ ಹಣಾಹಣಿ ನಡೆಯುತ್ತಿದ್ದು ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ. ೬೪ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬಿಆರ್ಎಸ್ ಪಕ್ಷಕ್ಕೆ ಬಾರಿ ಹಿನ್ನಡೆಯಾಗಿದೆ. ಇನ್ನು ಬಿಜೆಪಿ ಎರಡೂ ಪಕ್ಷಗಳಿಂದ ಬಾರಿ ಹಿನ್ನಡೆ ಸಾಧಿಸಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…