BREAKING NEWS

ಕಾಂಗ್ರೆಸ್​ನವರು ಕೆಲವರಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ : ಅಶ್ವತ್ಥ್ ನಾರಾಯಣ

ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ ಆರೋಪ ಮಾಡಿದ್ದಾರೆ. ಬಿಸಿ ಪಾಟೀಲ್, ರಾಜುಗೌಡರಿಂದ ಡಿಕೆ ಶಿವಕುಮಾರ್​​ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಮದವರೊಂದಿಗೆ ಅವರು ಮಾತನಾಡಿದರು.

ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಸಚಿವ ಉದಯನಿಧಿ​ ಸ್ಟಾಲಿನ್​ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂದರು.

lokesh

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

3 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

8 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

8 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

8 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

8 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

8 hours ago