BREAKING NEWS

ಕಾಂಗ್ರೆಸ್​ನವರು ಕೆಲವರಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ : ಅಶ್ವತ್ಥ್ ನಾರಾಯಣ

ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ ಆರೋಪ ಮಾಡಿದ್ದಾರೆ. ಬಿಸಿ ಪಾಟೀಲ್, ರಾಜುಗೌಡರಿಂದ ಡಿಕೆ ಶಿವಕುಮಾರ್​​ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಮದವರೊಂದಿಗೆ ಅವರು ಮಾತನಾಡಿದರು.

ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಸಚಿವ ಉದಯನಿಧಿ​ ಸ್ಟಾಲಿನ್​ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

42 mins ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

49 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

51 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

54 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

56 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

59 mins ago