BREAKING NEWS

ಕಾಂಗ್ರೆಸ್​ನವರು ಕೆಲವರಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದಾರೆ : ಅಶ್ವತ್ಥ್ ನಾರಾಯಣ

ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ ಆರೋಪ ಮಾಡಿದ್ದಾರೆ. ಬಿಸಿ ಪಾಟೀಲ್, ರಾಜುಗೌಡರಿಂದ ಡಿಕೆ ಶಿವಕುಮಾರ್​​ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಮದವರೊಂದಿಗೆ ಅವರು ಮಾತನಾಡಿದರು.

ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಸಚಿವ ಉದಯನಿಧಿ​ ಸ್ಟಾಲಿನ್​ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂದರು.

lokesh

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

6 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

6 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

7 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

11 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

11 hours ago