ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ ಕುರಿತು ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯತ್ನಾಳ್, ಕಾಂಗ್ರೆಸ್ ಪಕ್ಷದವರೇ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸುಭಾಷ್ ಚಂದ್ರ ಬೋಸ್ ಸಾವು ಇಂದಿಗೂ ಪ್ರಶ್ನಾರ್ಥಕ ಚಿಹ್ನೆ. ಇದು ಕೊಲೆಯೋ ಅಥವಾ ವಿಮಾನ ಅಪಘಾತವೋ ಎಂಬುದನ್ನು ಕಾಂಗ್ರೆಸ್ ನಾಯಕರು ಮರೆಮಾಚಿದ್ದಾರೆ. ದೇಶದ ಮೊದಲ ಪ್ರಧಾನಿ ನೆಹರೂ ಅವರ ಕಾರಣದಿಂದಲೇ ಬೋಸ್ ಅವರ ಹತ್ಯೆಯಾಯಿತು ಎಂದು ಅನೇಕ ಜನರು ಹೇಳುತ್ತಾರೆ ಎಂದು ಯತ್ನಾಳ್ ಹೇಳಿರುವುದಾಗಿ ಐಎಎನ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.
ಸನಾತನ ಧರ್ಮದ ಬಗ್ಗೆ ಮಾತನಾಡುವವರಿಗೆ ಎಚ್ಐವಿ ಏಡ್ಸ್ ಮತ್ತು ಕುಷ್ಠರೋಗಗಳು ಬಂದಿವೆ ಎಂದು ಅವರು ವಾಗ್ದಾಳಿ ನಡೆಸಿದರು.
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…