BREAKING NEWS

ಕೋಲಾರದಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ

ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ಹತ್ಯೆಗೀಡಾದ ಘಟನೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ.

ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದ ವೇಳೆ ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.

ಎದೆ, ತಲೆ ಸಹಿತ ದೇಹದ ಹಲವೆಡೆ ಗಂಭೀರ ಗಾಯಗಳಾಗಿದ್ದು, ಕೋಲಾರದ ಜಾಲಪ್ಪಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಗೃಹಸಚಿವ ಪರಮೇಶ್ವರ್ ಹಾಗೂ ರಮೇಶ್ ಕುಮಾರ್ ಅವರ ಆಪ್ತರಾಗಿದ್ದಾರೆ ಎನ್ನಲಾಗುತ್ತಿದೆ. ಬಾರ್ ಕಾಮಗಾರಿ ವೀಕ್ಷಣೆ ಮುಗಿಸಿ ವಾಪಸ್ ತೋಟದ ಮನೆಗೆ ಬಂದಿದ್ದೆವು. ಎರಡು ಬೈಕ್ ನಲ್ಲಿ ಆರು ಜನ ತೋಟದ ಮನೆಗೆ ಬಂದಿದ್ದರು. ಬಂದ ತಕ್ಷಣ ಅಂಕಲ್ ಚೆನ್ನಾಗಿದ್ದೀರ ಎಂದು ಮಾತನಾಡಿಸಿದ್ರು. ಶೇಕ್ ಹ್ಯಾಂಡ್ ಕೊಡುವ ನೆಪದಲ್ಲಿ ಏಕಾಏಕಿ ತಲವಾರಿನಿಂದ ದಾಳಿ ಮಾಡಿದ್ದಾರೆ.

lokesh

Recent Posts

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

8 mins ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

35 mins ago

ಸರಗೂರಿನ ನೇರಳೆ ಗ್ರಾಮಕ್ಕೆ ನೇರ ಬಸ್‌ ಕಲ್ಪಿಸಿ : ಗ್ರಾಮಸ್ಥರ ಆಗ್ರಹ

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…

43 mins ago

ಉಡುಪಿಯಲ್ಲೊಂದು ಅಪರೂಪದ ಘಟನೆ : ಗ್ಯಾಸ್‌ ಓಟಿಪಿ ವ್ಯಕ್ತಿ ಜೀವ ಉಳಿಸಿದ್ದೇಗೆ?

ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ…

1 hour ago

ಪತಿ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ನಟಿ

ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …

2 hours ago

ಇರಾನ್‌ಗೆ ತೆರಳಲಾಗದೆ ಕೊಡಗಿನಲ್ಲಿ ಸಿಲುಕಿದ ದಂಪತಿ

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…

4 hours ago