ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ಹತ್ಯೆಗೀಡಾದ ಘಟನೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ.
ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದ ವೇಳೆ ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.
ಎದೆ, ತಲೆ ಸಹಿತ ದೇಹದ ಹಲವೆಡೆ ಗಂಭೀರ ಗಾಯಗಳಾಗಿದ್ದು, ಕೋಲಾರದ ಜಾಲಪ್ಪಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗೃಹಸಚಿವ ಪರಮೇಶ್ವರ್ ಹಾಗೂ ರಮೇಶ್ ಕುಮಾರ್ ಅವರ ಆಪ್ತರಾಗಿದ್ದಾರೆ ಎನ್ನಲಾಗುತ್ತಿದೆ. ಬಾರ್ ಕಾಮಗಾರಿ ವೀಕ್ಷಣೆ ಮುಗಿಸಿ ವಾಪಸ್ ತೋಟದ ಮನೆಗೆ ಬಂದಿದ್ದೆವು. ಎರಡು ಬೈಕ್ ನಲ್ಲಿ ಆರು ಜನ ತೋಟದ ಮನೆಗೆ ಬಂದಿದ್ದರು. ಬಂದ ತಕ್ಷಣ ಅಂಕಲ್ ಚೆನ್ನಾಗಿದ್ದೀರ ಎಂದು ಮಾತನಾಡಿಸಿದ್ರು. ಶೇಕ್ ಹ್ಯಾಂಡ್ ಕೊಡುವ ನೆಪದಲ್ಲಿ ಏಕಾಏಕಿ ತಲವಾರಿನಿಂದ ದಾಳಿ ಮಾಡಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…