ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಅಂತ್ಯಗೊಂಡಿದೆ.
ನಗರದ ಶಾಂಗ್ರೀಲಾ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಶಾಸಕರಿಗೆ ಸಿಎಂ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಪರಿಣಾಮ ಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ. ಸಭೆಯಲ್ಲಿ ಯಾವುದೇ ನಿರ್ಧಾರವನ್ನೂ ತೆಗೆದುಕೊಳ್ಳದೇ, ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರಲಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಹೈಕಮಾಂಡ್ ಗೆ ವೀಕ್ಷಕರು ಇಂದಿನ ಶಾಸಕಾಂಗ ಸಭೆಯ ವರದಿ ನೀಡಲಿದ್ದು, ಈ ವರದಿ ಆಧರಿಸಿ ಕಾಂಗ್ರೆಸ್ ಹೈ ಕಮಾಂಡ್ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಕರ್ನಾಟಕಕ್ಕೆ ನೂತನ ಸಿಎಂ ಆಯ್ಕೆ ಮಾಡಲಿದೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿ ತಲುಪಿದ್ದು, ನಾಳೆ ಸೋನಿಯಾ ಗಾಂಧಿ ಅವರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…