ಬೆಂಗಳೂರು : ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ನಟ ಚೇತನ್ ಇತ್ತೀಚ್ಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು.
ಇದೀಗ ನಟ ಚೇತನ್ ಮಾಡಿರುವ ಸಾಮಾಜಿಕ ಜಾಲತಾಣವಾದ ಎಕ್ಸ್ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಕುರಿತಂತೆ ಸಾಕಷ್ಟು ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ. ನಟ ಜಗ್ಗೇಶ್ ಕೂಡ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.
ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಸಾರ್ವಭೌಮ. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ.
ಚಿತ್ರರಂಗದಲ್ಲಿ ನೆಲೆಕಾಣದೆ ಚಾಪು ಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿನಿದೆ ಎಚ್ಚರ ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…