ಬೆಂಗಳೂರು : ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ನಟ ಚೇತನ್ ಇತ್ತೀಚ್ಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು.
ಇದೀಗ ನಟ ಚೇತನ್ ಮಾಡಿರುವ ಸಾಮಾಜಿಕ ಜಾಲತಾಣವಾದ ಎಕ್ಸ್ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಕುರಿತಂತೆ ಸಾಕಷ್ಟು ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ. ನಟ ಜಗ್ಗೇಶ್ ಕೂಡ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.
ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಸಾರ್ವಭೌಮ. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ.
ಚಿತ್ರರಂಗದಲ್ಲಿ ನೆಲೆಕಾಣದೆ ಚಾಪು ಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿನಿದೆ ಎಚ್ಚರ ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…