ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್ಎಲ್ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ.
ಚಂದ್ರಯಾನ, ಮಂಗಳಯಾನದ ನಂತರ ಇಸ್ರೋ ಕೈಗೊಳ್ಳುತ್ತಿರುವ ಅತ್ಯಂತ ಪ್ರಮುಖ ಯೋಜನೆ ಇದಾಗಿದೆ. ಇದೇ ಮೊದಲ ಬಾರಿ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಇದಕ್ಕೆ ಯುರೋಪಿಯನ್ ಸ್ಪೇಸ್ ಏಜೆನ್ಸಿ, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಅಂತರಿಕ್ಷ ಸಂಸ್ಥೆಗಳ ನೆರವನ್ನು ಇಸ್ರೋ ಪಡೆಯುತ್ತಿದೆ. ಈ ಪ್ರಯೋಗವನ್ನು ನೇರವಾಗಿ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಆದರೆ ಮೊದಲೇ ನೋಂದಣಿ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…