BREAKING NEWS

ಆದಿತ್ಯಾ ಎಲ್ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ

ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ.

ಚಂದ್ರಯಾನ, ಮಂಗಳಯಾನದ ನಂತರ ಇಸ್ರೋ ಕೈಗೊಳ್ಳುತ್ತಿರುವ ಅತ್ಯಂತ ಪ್ರಮುಖ ಯೋಜನೆ ಇದಾಗಿದೆ. ಇದೇ ಮೊದಲ ಬಾರಿ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಇದಕ್ಕೆ ಯುರೋಪಿಯನ್ ಸ್ಪೇಸ್ ಏಜೆನ್ಸಿ, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಅಂತರಿಕ್ಷ ಸಂಸ್ಥೆಗಳ ನೆರವನ್ನು ಇಸ್ರೋ ಪಡೆಯುತ್ತಿದೆ. ಈ ಪ್ರಯೋಗವನ್ನು ನೇರವಾಗಿ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಆದರೆ ಮೊದಲೇ ನೋಂದಣಿ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.

lokesh

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

7 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

9 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

10 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

11 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

13 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago