ವಾರಾಣಾಸಿ : ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.
ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಇನ್ನು ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.
ಕೋರ್ಟಿನ ಆದೇಶದಂತೆ ಇನ್ನು ೭ದಿನಗಳಲ್ಲಿ ಜ್ಞಾನವಾಪಿ ಮಸೀದಿಯ ಕೆಳ ಮಾಳಿಗೆಯಲ್ಲಿರುವ ದೇವರುಗಳಿಗೆ ಪೂಜಾ ಕೈಂಕರ್ಯ ಪ್ರಾರಂಭವಾಗಲಿದೆ ಎಂದು ಹಿಂದು ಪರ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.
ಸರ್ವೆ ವೇಳೆ ಸಿಕ್ಕಿದ್ದೇನು : ಸರ್ವೆ ವೇಳೆ ಲೆಕ್ಕವಿಲ್ಲದಷ್ಟು ಹಿಂದು ದೇವರ ವಿಗ್ರಹಗಳು ಮತ್ತು ದೇವಾಲಯದ ಕುರುಹುಗಳು ಪತ್ತೆಯಾಗಿದೆ ಎಂದು ತಿಳಿಸಲಾಗಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…