ವಾರಾಣಾಸಿ : ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.
ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಇನ್ನು ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.
ಕೋರ್ಟಿನ ಆದೇಶದಂತೆ ಇನ್ನು ೭ದಿನಗಳಲ್ಲಿ ಜ್ಞಾನವಾಪಿ ಮಸೀದಿಯ ಕೆಳ ಮಾಳಿಗೆಯಲ್ಲಿರುವ ದೇವರುಗಳಿಗೆ ಪೂಜಾ ಕೈಂಕರ್ಯ ಪ್ರಾರಂಭವಾಗಲಿದೆ ಎಂದು ಹಿಂದು ಪರ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.
ಸರ್ವೆ ವೇಳೆ ಸಿಕ್ಕಿದ್ದೇನು : ಸರ್ವೆ ವೇಳೆ ಲೆಕ್ಕವಿಲ್ಲದಷ್ಟು ಹಿಂದು ದೇವರ ವಿಗ್ರಹಗಳು ಮತ್ತು ದೇವಾಲಯದ ಕುರುಹುಗಳು ಪತ್ತೆಯಾಗಿದೆ ಎಂದು ತಿಳಿಸಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…