ವಾರಾಣಾಸಿ : ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.
ಈ ಮೂಲಕ ಹಿಂದುಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಇನ್ನು ಈ ನಡುವೆ ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವುಜುಖಾನಾ’ ಸಮೀಕ್ಷೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಸಮಿತಿ ಮತ್ತು ಇತರ ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದೆ.
ಕೋರ್ಟಿನ ಆದೇಶದಂತೆ ಇನ್ನು ೭ದಿನಗಳಲ್ಲಿ ಜ್ಞಾನವಾಪಿ ಮಸೀದಿಯ ಕೆಳ ಮಾಳಿಗೆಯಲ್ಲಿರುವ ದೇವರುಗಳಿಗೆ ಪೂಜಾ ಕೈಂಕರ್ಯ ಪ್ರಾರಂಭವಾಗಲಿದೆ ಎಂದು ಹಿಂದು ಪರ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ.
ಸರ್ವೆ ವೇಳೆ ಸಿಕ್ಕಿದ್ದೇನು : ಸರ್ವೆ ವೇಳೆ ಲೆಕ್ಕವಿಲ್ಲದಷ್ಟು ಹಿಂದು ದೇವರ ವಿಗ್ರಹಗಳು ಮತ್ತು ದೇವಾಲಯದ ಕುರುಹುಗಳು ಪತ್ತೆಯಾಗಿದೆ ಎಂದು ತಿಳಿಸಲಾಗಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…