ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 10,753 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 53,720ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಒಂದೇ ದಿನ 27 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,091ಕ್ಕೆ ಏರಿದೆ.
ದೆಹಲಿ, ಕೇರಳದಲ್ಲಿ ತಲಾ 6, ಮಹಾರಾಷ್ಟ್ರದಲ್ಲಿ 4, ರಾಜಸ್ಥಾನದಲ್ಲಿ 3 ಹಾಗೂ ಛತ್ತೀಸ್ಗಢ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಉತ್ತರಾಖಂಡ, ಉತ್ತರಪ್ರದೇಶದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 6.78ರಷ್ಟಿದ್ದು, ವಾರದ ಪಾಸಿಟಿವಿಟ ದರ ಶೇಕಡ 4.49ರಷ್ಟಿದೆ.
ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.48 ಕೋಟಿ (4,48,08,022) ಆಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…