ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 11,692 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿದೆ.
ಇದೇ ಅವಧಿಯಲ್ಲಿ ಕೋವಿಡ್ ಕಾರಣದ 28 ಸಾವುಗಳು ಸಂಭವಿಸಿದ್ದು, ಕೇರಳವೊಂದರಲ್ಲೇ 9 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 5,31,258ಕ್ಕೆ ತಲುಪಿದೆ.
ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 4.48 ಕೋಟಿ (4,48,69,684)ಗೆ ತಲುಪಿದೆ ಎಂಬುದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯಿಂದ ಗೊತ್ತಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,42,72,256 ಕ್ಕೆ ಏರಿದೆ.
ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇಲ್ಲಿಯ ವರೆಗೆ ದೇಶದಲ್ಲಿ 220.66 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಸಚಿವಾಲಯದ ವೆಬ್ಸೈಟ್ನಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…