BREAKING NEWS

ಸಿಎಂ ಬೊಮ್ಮಾಯಿ ಗೆ ಕೋವಿಡ್ ಪಾಸಿಟಿವ್ ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮತ್ತೊಮ್ಮೆ ಕೊರೋನಾ ಸೋಂಕು  ತಗುಲಿರುವುದು  ದೃಢಪಟ್ಟಿದೆ.  ಕೊರೊನಾದ ಸೌಮ್ಯ ಲಕ್ಷಣಗಳು ಇರುವುದಾಗಿ ಸ್ವತಃ ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ. ಕೋವಿಡ್ ದೃಢಪಟ್ಟಿರುವ ಕಾರಣ ಮುಖ್ಯಮಂತ್ರಿಯ ದೆಹಲಿ ಪ್ರವಾಸ ರದ್ದಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಪ್ರತ್ಯೇಕವಾಗಿ ಇದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬೊಮ್ಮಾಯಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

 

andolanait

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

1 hour ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

1 hour ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago