BREAKING NEWS

ಜೆ ಡಿ ಎಸ್‌ , ಕಾಂಗ್ರೆಸ್‌ ಗೆ ಇಚ್ಛಾಶಕ್ತಿ ಇಲ್ಲ : ಸಚಿವ ಶ್ರೀರಾಮುಲು

ಮೈಸೂರು : ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳ ನಡುವೆ  ಕ್ರೆಡಿಟ್ ವಾರ್ ಶುರುವಾಗಿದೆ . ಈ ನಡುವೆ  ಕಾಂಗ್ರೆಸ್, ಜೆಡಿಎಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ  ಮಾತನಾಡಿದ ಸಚಿವ ಶ್ರೀರಾಮುಲು,   ಯಾರ ಅವಧಿಯಲ್ಲಿ ಸಮಿತಿ ರಚನೆ ಯಾಗಿದೆ ಎಂಬುದು ಮುಖ್ಯವಲ್ಲ. ಆದರೆ ಮೀಸಲಾತಿ ಹೆಚ್ಚಳ ಅನುಷ್ಟಾನಕ್ಕೆ ತಂದಿರುವುದು ಬಿಜೆಪಿ. 

ಜೆಡಿಎಸ್,  ಕಾಂಗ್ರೆಸ್ ಗೆ ರಾಜಕೀಯ ಇಚ್ಚಾಶಕ್ತಿ ಕೊರತೆ ಇದೆ.  ಹೀಗಾಗಿ ಮೀಸಲಾತಿ  ಹೆಚ್ಚಳ ಮಾಡಿರಲಿಲ್ಲ. ನಮಗೆ ಇಚ್ಚಾಶಕ್ತಿ ಇದೆ . ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಟಾನ ತಂದಿದ್ದೇವೆ. ಬಿಎಸ್ ವೈ, ಸಿಎಂ ಬಸವರಾಜ ಬೊಮ್ಮಾಯಿ ಅವರ  ಇಚ್ಚಾ ಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಟಾನ ಮಾಡಿದ್ದೇವೆ ಎಂದರು.

andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

5 mins ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

1 hour ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

1 hour ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

2 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

2 hours ago