ಮೈಸೂರು : ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ . ಈ ನಡುವೆ ಕಾಂಗ್ರೆಸ್, ಜೆಡಿಎಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಯಾರ ಅವಧಿಯಲ್ಲಿ ಸಮಿತಿ ರಚನೆ ಯಾಗಿದೆ ಎಂಬುದು ಮುಖ್ಯವಲ್ಲ. ಆದರೆ ಮೀಸಲಾತಿ ಹೆಚ್ಚಳ ಅನುಷ್ಟಾನಕ್ಕೆ ತಂದಿರುವುದು ಬಿಜೆಪಿ.
ಜೆಡಿಎಸ್, ಕಾಂಗ್ರೆಸ್ ಗೆ ರಾಜಕೀಯ ಇಚ್ಚಾಶಕ್ತಿ ಕೊರತೆ ಇದೆ. ಹೀಗಾಗಿ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ನಮಗೆ ಇಚ್ಚಾಶಕ್ತಿ ಇದೆ . ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಟಾನ ತಂದಿದ್ದೇವೆ. ಬಿಎಸ್ ವೈ, ಸಿಎಂ ಬಸವರಾಜ ಬೊಮ್ಮಾಯಿ ಅವರ ಇಚ್ಚಾ ಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಟಾನ ಮಾಡಿದ್ದೇವೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…