ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ ಧ್ರುವನಾರಾಯಣ್ ಅವರ
ಸಮಾಧಿಗೆ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು.
ನಂತರ ಗ್ರಾಮ ದೇವತೆ ಬೆಳ್ಳಿ ಕಾಣಮ್ಮನ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಇಂದಿನಿಂದ ಕ್ಷೇತ್ರ ಸಂಚಾರ ಶುರು ಮಾಡಿರುವ ದರ್ಶನ್ ಅವರು ನಂಜನಗೂಡಿನ ಬೆಲದಕುಪ್ಪೆ,ಬಂಕಹಳ್ಳಿ,ವೆಂಕಟಾಚಲಪುರ,ಯಡಿಯಾಲ,ಪಾರ್ವತಿ ಪುರ,ಹಾಡ್ಯ,ಕಂದೆಗಾಲ,ಅಂಜನಾಪುರ,ಮಡಿಕೆಹುಂಡಿ,ಕಡಜಟ್ಟಿ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…