BREAKING NEWS

ಚುನಾವಣಾ ಪ್ರಚಾರಕ್ಕೂ ಮುನ್ನ ತಂದೆಯ ಆಶಿರ್ವಾದ ಪಡೆದ ದರ್ಶನ್‌ ಧ್ರುವ

ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ್‌ ಅವರು ಇಂದಿನಿಂದ  ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್‌ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ ಧ್ರುವನಾರಾಯಣ್‌ ಅವರ
ಸಮಾಧಿಗೆ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು.

ನಂತರ ಗ್ರಾಮ ದೇವತೆ ಬೆಳ್ಳಿ ಕಾಣಮ್ಮನ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಇಂದಿನಿಂದ ಕ್ಷೇತ್ರ ಸಂಚಾರ ಶುರು ಮಾಡಿರುವ ದರ್ಶನ್‌ ಅವರು ನಂಜನಗೂಡಿನ ಬೆಲದಕುಪ್ಪೆ,ಬಂಕಹಳ್ಳಿ,ವೆಂಕಟಾಚಲಪುರ,ಯಡಿಯಾಲ,ಪಾರ್ವತಿ ಪುರ,ಹಾಡ್ಯ,ಕಂದೆಗಾಲ,ಅಂಜನಾಪುರ,ಮಡಿಕೆಹುಂಡಿ,ಕಡಜಟ್ಟಿ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago