BREAKING NEWS

ಪೊಲೀಸ್‌ ಠಾಣೆಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ

ಬೆಂಗಳೂರು : ನಟ ದರ್ಶನ್‌ ಇರುವ ಠಣೆಗೆ ಅವರ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್‌ ಕಳೆದ ಒಂದು ವಾರದಿಂದ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಈ ವೇಳೆ ದರ್ಶನ್‌ ಸ್ನೇಹಿತರಾಗಿ ಅಥವ ಕುಟುಂಬಸ್ಥರಾಗಲಿ ಯಾರೊಬ್ಬರಿಗೂ ಅವರನ್ನು ಭೇಟಿ ಮಾಡುವ ಅವಕಾಶವನ್ನು ನೀಡಿರಲಿಲ್ಲ.

ಆದರ ಇದೀಗ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್‌ ಇರುವ ಅನ್ನಪೋರ್ಣೇಶ್ವರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ದರ್ಶನ ಪರ ವಾದ ಮಂಡಿಸಲು ವಿಜಯಲಕ್ಷ್ಮಿ ಅವರೆ ವಕೀಲರನ್ನು ನೇಮಿಸಿದ್ದರು. ಬಳಿಕ ಕೊಲೆಯಾದ ಮಲ್ಲಿಕಾರ್ಜುನಸ್ವಾಮಿಯ ಬಟ್ಟೆ ವಿಜಯಲಕ್ಷ್ಮಿ ಅವರ ನಿವಾಸದಲ್ಲಿ ಸಿಕ್ಕಿದ್ದು, ಅದನ್ನು ಪೊಲೀಸರು ಸೀಸ್‌ ಮಾಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ವಿಜಯಲಕ್ಷ್ಮಿ ಅವರು ದರ್ಶನ್‌ ಇರುವ ಪೊಲೀಸ್‌ ಠಾಣೆಗೆ ಭೇಟಿ ನೀಡಿರುವುದು ಅನೇಕ ಕುತೂಹಲಗಳಿಗೆ ಕಾರಣವಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

56 mins ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

1 hour ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

2 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

2 hours ago

ಕೇಂದ್ರ ಬಜೆಟ್:‌ ಯಾವ ವಸ್ತುಗಳ ದರ ಏರಿಕೆ? ಯಾವುದು ಇಳಿಕೆ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ…

3 hours ago