ಬೆಂಗಳೂರು : ನಟ ದರ್ಶನ್ ಇರುವ ಠಣೆಗೆ ಅವರ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್ ಕಳೆದ ಒಂದು ವಾರದಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.
ಈ ವೇಳೆ ದರ್ಶನ್ ಸ್ನೇಹಿತರಾಗಿ ಅಥವ ಕುಟುಂಬಸ್ಥರಾಗಲಿ ಯಾರೊಬ್ಬರಿಗೂ ಅವರನ್ನು ಭೇಟಿ ಮಾಡುವ ಅವಕಾಶವನ್ನು ನೀಡಿರಲಿಲ್ಲ.
ಆದರ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಇರುವ ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ದರ್ಶನ ಪರ ವಾದ ಮಂಡಿಸಲು ವಿಜಯಲಕ್ಷ್ಮಿ ಅವರೆ ವಕೀಲರನ್ನು ನೇಮಿಸಿದ್ದರು. ಬಳಿಕ ಕೊಲೆಯಾದ ಮಲ್ಲಿಕಾರ್ಜುನಸ್ವಾಮಿಯ ಬಟ್ಟೆ ವಿಜಯಲಕ್ಷ್ಮಿ ಅವರ ನಿವಾಸದಲ್ಲಿ ಸಿಕ್ಕಿದ್ದು, ಅದನ್ನು ಪೊಲೀಸರು ಸೀಸ್ ಮಾಡಿದ್ದರು.
ಈ ಎಲ್ಲಾ ಬೆಳವಣಿಗೆಗಳ ಬಳಿಕ ಇದೀಗ ವಿಜಯಲಕ್ಷ್ಮಿ ಅವರು ದರ್ಶನ್ ಇರುವ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು ಅನೇಕ ಕುತೂಹಲಗಳಿಗೆ ಕಾರಣವಾಗಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…