BREAKING NEWS

ದೆಹಲಿ ಅಬಕಾರಿ ಹಗರಣ: ಜೂನ್.2ರವರೆಗೆ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ .2ವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಮತ್ತು ಇಡಿ ಬಂಧನಕ್ಕೊಳಪಡಿಸಿದೆ.

ಇತ್ತೀಚೆಗೆ ರದ್ದಾದ ದೆಹಲಿ ಅಬಕಾರಿ ನೀತಿ 2021-22 ಅನ್ನು ರಾಷ್ಟ್ರ ರಾಜಧಾನಿಯಲ್ಲಿನ ಮದ್ಯದ ವ್ಯಾಪಾರದಲ್ಲಿ ಕಾರ್ಟಲೈಸೇಶನ್ (ಉತ್ಪಾದಕರು, ಮಾರಾಟಗಾರರು, ವಿತರಕರು, ವ್ಯಾಪಾರಿಗಳು ಅಥವಾ ಸೇವಾ ಪೂರೈಕೆದಾರರ ಗುಂಪು) ಮತ್ತು ಏಕಸ್ವಾಮ್ಯಕ್ಕೆ ಅನುಕೂಲವಾಗುವಂತೆ ಕುಶಲತೆಯಿಂದ ದುರ್ಬಳಕೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಉದ್ಯಮಿ ವಿಜಯ್ ನಾಯರ್ ಪ್ರಮುಖ ಪಾತ್ರವಿದೆ ಎಂದು ಸಿಬಿಐ ಈ ಹಿಂದೆ ಹೇಳಿತ್ತು.

andolanait

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

13 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

13 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

13 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

13 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

14 hours ago