ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ .2ವರೆಗೆ ವಿಸ್ತರಿಸಿದೆ.
ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಮತ್ತು ಇಡಿ ಬಂಧನಕ್ಕೊಳಪಡಿಸಿದೆ.
ಇತ್ತೀಚೆಗೆ ರದ್ದಾದ ದೆಹಲಿ ಅಬಕಾರಿ ನೀತಿ 2021-22 ಅನ್ನು ರಾಷ್ಟ್ರ ರಾಜಧಾನಿಯಲ್ಲಿನ ಮದ್ಯದ ವ್ಯಾಪಾರದಲ್ಲಿ ಕಾರ್ಟಲೈಸೇಶನ್ (ಉತ್ಪಾದಕರು, ಮಾರಾಟಗಾರರು, ವಿತರಕರು, ವ್ಯಾಪಾರಿಗಳು ಅಥವಾ ಸೇವಾ ಪೂರೈಕೆದಾರರ ಗುಂಪು) ಮತ್ತು ಏಕಸ್ವಾಮ್ಯಕ್ಕೆ ಅನುಕೂಲವಾಗುವಂತೆ ಕುಶಲತೆಯಿಂದ ದುರ್ಬಳಕೆ ಮಾಡಿಕೊಳ್ಳಲಾಗಿದೆ.
ಇದರಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಉದ್ಯಮಿ ವಿಜಯ್ ನಾಯರ್ ಪ್ರಮುಖ ಪಾತ್ರವಿದೆ ಎಂದು ಸಿಬಿಐ ಈ ಹಿಂದೆ ಹೇಳಿತ್ತು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…