ದಾವಣಗೆರೆ : ಫೇಸ್ಬುಕ್ನಲ್ಲಿ ಕ್ರಾಂಗೆಸ್ ಅಭ್ಯರ್ಥಿಗಳಾದ ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ತೇಜೋವಧೆ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ಹರೀಶ್ ಕೆ.ಎಲ್.ಬಸಾಪುರ ದೂರು ನೀಡಿದ್ದಾರೆ.
‘ಕಾಂಗ್ರೆಸ್ ಕಳ್ಳೆಕಾಯ್’ ಹೆಸರಿನ ಪುಟದಲ್ಲಿ ಇಬ್ಬರು ಅಭ್ಯರ್ಥಿಗಳನ್ನು ತೇಜೋವಧೆ ಮಾಡಿರುವ ವಿಡಿಯೊ ಹಾಕಿರುವವರು ಹಾಗೂ ಅದನ್ನು ಶೇರ್ ಮಾಡಿದವರ ಕ್ರಮ ಕೈಗೊಳ್ಳಬೇಕು’ ಎಂದು ಸಿಇಎನ್ ಠಾಣೆಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…