ಬೆಂಗಳೂರು : ಜನಸಂಕಲ್ಪ ಯಾತ್ರೆ ನಡುವೆ ಇದೇ ವಾರದಲ್ಲಿ ದಿಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ಸಿಕ್ಕರೆ ವರಿಷ್ಠರ ಬಳಿ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆಯಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.
ತಮ್ಮ ವಿರುದ್ಧ ಆರೋಪ ಕೇಳಿ ಬಂದ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ಈ ಇಬ್ಬರು ನಾಯಕರು ಮತ್ತೆ ಸಂಪುಟ ಸೇರಿದರೆ ತಾವು ದೋಷ ಮುಕ್ತರೆಂಬ ಸಂದೇಶ ರವಾನೆ ಯಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಎನ್ನ ಲಾಗಿದೆ. ವಿಧಾನ ಸಭೆ ಚುನಾವಣೆಗೆ ಆರು ತಿಂಗಳಷ್ಟೇ ಬಾಕಿಯಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಕ್ಷೀಣಿಸಿದೆ. ಆರೋಪಮುಕ್ತರಾದ ಸಂದೇಶ ರವಾನಿಸುವ ಚಿಂತನೆಯಲ್ಲಿರುವವರು, ಅಲ್ಪಾವಧಿಯಿದ್ದರೂ ಒಮ್ಮೆಯಾದರೂ ಸಚಿವರಾಗಬೇಕೆಂಬ ಹಂಬಲದಲ್ಲಿರುವವರಷ್ಟೇ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…