ಬೆಂಗಳೂರು: ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…