ಬೆಂಗಳೂರು: ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದರು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…