ಬೆಂಗಳೂರು: ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…