BREAKING NEWS

ಅಂಧಕಾಸುರ ಸಂಹಾರ: ನಂಜನಗೂಡಿನಲ್ಲಿ ಭಕ್ತರು ಹಾಗೂ ಪ್ರಗತಿಪರ ಹೋರಾಟಗಾರರ ನಡುವೆ ವಾಗ್ವಾದ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುವ ಮೂಲಕ ಅಂಧಕಾಸುರನ ಸಂಹಾರವನ್ನು ಆಚರಿಸಲಾಗುತ್ತಿತ್ತು.

ಆದರೆ ಇಂದು ( ಡಿಸೆಂಬರ್‌ 26 ) ನಡೆಯಬೇಕಿದ್ದ ಈ ಆಚರಣೆಗೆ ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದು ಇಂತಹ ಆಚರಣೆ ನಡೆಯಬಾರದು ಎಂದು ತಡೆಯಲು ಮುಂದಾಗಿದ್ದಾರೆ. ಈ ವೇಳೆ ನಂಜುಂಡೇಶ್ವರ ಭಕ್ತರು ಹಾಗೂ ಪ್ರಗತಿಪರರ ಚಿಂತಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಆಚರಣೆ ಶತಮಾನಗಳಿಂದ ನಡೆದುಕೊಂಡು ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದು ಪ್ರಗತಿಪರ ಚಿಂತಕರ ವಿರುದ್ಧ ಕಿಡಿಕಾರಿದ್ದಾರೆ.

andolana

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

3 mins ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

14 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

23 mins ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

37 mins ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

1 hour ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

1 hour ago