ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುವ ಮೂಲಕ ಅಂಧಕಾಸುರನ ಸಂಹಾರವನ್ನು ಆಚರಿಸಲಾಗುತ್ತಿತ್ತು.
ಆದರೆ ಇಂದು ( ಡಿಸೆಂಬರ್ 26 ) ನಡೆಯಬೇಕಿದ್ದ ಈ ಆಚರಣೆಗೆ ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದು ಇಂತಹ ಆಚರಣೆ ನಡೆಯಬಾರದು ಎಂದು ತಡೆಯಲು ಮುಂದಾಗಿದ್ದಾರೆ. ಈ ವೇಳೆ ನಂಜುಂಡೇಶ್ವರ ಭಕ್ತರು ಹಾಗೂ ಪ್ರಗತಿಪರರ ಚಿಂತಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಆಚರಣೆ ಶತಮಾನಗಳಿಂದ ನಡೆದುಕೊಂಡು ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದು ಪ್ರಗತಿಪರ ಚಿಂತಕರ ವಿರುದ್ಧ ಕಿಡಿಕಾರಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…