ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುವ ಮೂಲಕ ಅಂಧಕಾಸುರನ ಸಂಹಾರವನ್ನು ಆಚರಿಸಲಾಗುತ್ತಿತ್ತು.
ಆದರೆ ಇಂದು ( ಡಿಸೆಂಬರ್ 26 ) ನಡೆಯಬೇಕಿದ್ದ ಈ ಆಚರಣೆಗೆ ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದು ಇಂತಹ ಆಚರಣೆ ನಡೆಯಬಾರದು ಎಂದು ತಡೆಯಲು ಮುಂದಾಗಿದ್ದಾರೆ. ಈ ವೇಳೆ ನಂಜುಂಡೇಶ್ವರ ಭಕ್ತರು ಹಾಗೂ ಪ್ರಗತಿಪರರ ಚಿಂತಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಆಚರಣೆ ಶತಮಾನಗಳಿಂದ ನಡೆದುಕೊಂಡು ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದು ಪ್ರಗತಿಪರ ಚಿಂತಕರ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…