BREAKING NEWS

ಅಂಧಕಾಸುರ ಸಂಹಾರ: ನಂಜನಗೂಡಿನಲ್ಲಿ ಭಕ್ತರು ಹಾಗೂ ಪ್ರಗತಿಪರ ಹೋರಾಟಗಾರರ ನಡುವೆ ವಾಗ್ವಾದ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುವ ಮೂಲಕ ಅಂಧಕಾಸುರನ ಸಂಹಾರವನ್ನು ಆಚರಿಸಲಾಗುತ್ತಿತ್ತು.

ಆದರೆ ಇಂದು ( ಡಿಸೆಂಬರ್‌ 26 ) ನಡೆಯಬೇಕಿದ್ದ ಈ ಆಚರಣೆಗೆ ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದು ಇಂತಹ ಆಚರಣೆ ನಡೆಯಬಾರದು ಎಂದು ತಡೆಯಲು ಮುಂದಾಗಿದ್ದಾರೆ. ಈ ವೇಳೆ ನಂಜುಂಡೇಶ್ವರ ಭಕ್ತರು ಹಾಗೂ ಪ್ರಗತಿಪರರ ಚಿಂತಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಆಚರಣೆ ಶತಮಾನಗಳಿಂದ ನಡೆದುಕೊಂಡು ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದು ಪ್ರಗತಿಪರ ಚಿಂತಕರ ವಿರುದ್ಧ ಕಿಡಿಕಾರಿದ್ದಾರೆ.

andolana

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

3 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

4 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

4 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

11 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

11 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

11 hours ago