ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.
ದೇಶಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ ಮತ್ತು ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ಒದಗಿಸಲಾದ ಮೊತ್ತದ ಬಳಕೆಯ ಪ್ರಮಾಣಪತ್ರಕ್ಕಾಗಿ ಕಾಯದೆ ರಾಜ್ಯಗಳಿಗೆ ತಕ್ಷಣದ ಸಹಾಯಕ್ಕಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾ ಸಾಮಾನ್ಯ ರಾಜ್ಯಗಳಲ್ಲಿ ಎಸ್ಡಿಆರ್ಎಫ್ಗೆ ಶೇಕಡಾ 75 ಮತ್ತು ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳಲ್ಲಿ ಶೇಕಡಾ 90 ರಷ್ಟು ಕೊಡುಗೆ ನೀಡುತ್ತದೆ. ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ವಾರ್ಷಿಕ ಎರಡು ಸಮಾನ ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…
ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…