ಬೆಂಗಳೂರು : ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬೆಳಕಿನ ಹಬ್ಬ ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ ಬೆಳಕು ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದು ತಮ್ಮ ಅಧಿಕೃತ ಎಕ್ಸ್(ಟ್ವಿಟರ್) ನಲ್ಲಿ ಬರೆದುಕೊಂಡಿದ್ದಾರೆ.
ಅಜ್ಞಾನದ ಅಂಧಕಾರವನ್ನು ಜ್ಞಾನದ ದೀಪದ ಮೂಲಕ ಬೆಳಗುವ ಹಬ್ಬ. ವಿಶೇಷವಾಗಿ ಪಟಾಕಿಗಳ ವಿಚಾರದಲ್ಲಿ ಹಿರಿಯರು-ಕಿರಿಯರು ಎಲ್ಲರೂ ಮುನ್ನೆಚ್ಚರಿಕೆ ವಹಿಸಿ ಪರಿಸರ ಸ್ನೇಹಿ ಪಟಾಕಿಗಳನ್ನೇ ಬಳಸುವಂತೆ ವಿನಂತಿಸುತ್ತೇನೆ ಎಂದು ನಾಡಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…