BREAKING NEWS

ದೀಪಾವಳಿ ಹಬ್ಬ: ಹಸಿರು ಪಟಾಕಿ ಮಾತ್ರ ಬಳಸಿ: ಸಿದ್ದರಾಮಯ್ಯ ಮನವಿ

ಬೆಂಗಳೂರು : ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ ಬೆಳಕು ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದು ತಮ್ಮ ಅಧಿಕೃತ ಎಕ್ಸ್‌(ಟ್ವಿಟರ್‌) ನಲ್ಲಿ ಬರೆದುಕೊಂಡಿದ್ದಾರೆ.

ಅಜ್ಞಾನದ ಅಂಧಕಾರವನ್ನು ಜ್ಞಾನದ ದೀಪದ ಮೂಲಕ ಬೆಳಗುವ ಹಬ್ಬ. ವಿಶೇಷವಾಗಿ ಪಟಾಕಿಗಳ ವಿಚಾರದಲ್ಲಿ ಹಿರಿಯರು-ಕಿರಿಯರು ಎಲ್ಲರೂ ಮುನ್ನೆಚ್ಚರಿಕೆ ವಹಿಸಿ ಪರಿಸರ ಸ್ನೇಹಿ ಪಟಾಕಿಗಳನ್ನೇ ಬಳಸುವಂತೆ ವಿನಂತಿಸುತ್ತೇನೆ ಎಂದು ನಾಡಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

4 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

6 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

7 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

9 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

10 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

14 hours ago