ನವದೆಹಲಿ : ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ರದ್ದುಗೋಳಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ಮತ್ತೆ ಹೈ ಕೋರ್ಟ್ ಗೆ ವರ್ಗಾವಣೆ ಮಾಡಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್ ನಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದೆ.
ವಿಚಾರಣೆಯ ಸಂದರ್ಭದಲ್ಲಿ ಸಿಬಿಐ ಪರವಾಗಿ ವಾದ ಮಂಡಿಸಿದ ವಕೀಲರು,ಹೈ ಕೋರ್ಟ್ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ,ಆದರೆ ವಿಭಾಗಿಯ ಪೀಠ ತಡೆ ನೀಡಿತ್ತು.ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡರು.
ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಹೈಕೋರ್ಟ್ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರುಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡಿದರು.ಈ ಮೂಲಕ ಪ್ರಕರಣ ಮತ್ತೊಮ್ಮೆ ಹೈ ಕೋರ್ಟ್ ಅಂಗಳ ತಲುಪಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…