ಹಾಸನ : ಹಾಸನ ಪೆಂಡ್ರೈವ್ಗೆ ಸಂಬಂಧಿಸಿದಂತೆ ಸಂತ್ರಸ್ತೆಯರ ವಿಡಿಯೋಗಳನ್ನು ಯಾರು ಹರಿಬಿಡಬೇಡಿ ಎಂದು ಸಾರ್ವಜನಿಕರನ್ನು ಮಾಜಿ ಶಾಸಕ ಪ್ರೀತಮ್ ಗೌಡ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯರ ವಿಡಿಯೋಗಳು ಸಾಮಾಜಿಕವಾಗಿ ಹಂಚಿಕೆಯಾಗದಂತೆ ನೋಡಿಕೊಳ್ಳುವ ಸಾಮಾಜಿಕ ಜವಬ್ಧಾರಿ ನಮ್ಮೆಲ್ಲರ ಮೇಲೆ ಇದೆ ಎಂದು ಹೇಳಿದರು.
ವಿಡಿಯೋ ಹಂಚಿಕೆಯಾಗದಂತೆ ಪ್ರಾಮಾಣಿಕವಾಗಿ ಹಾಗೂ ನಿಷ್ಟೂರವಾಗಿ ಕೆಲಸ ಮಾಡುತ್ತಿದ್ದೇನೆ. ಯಾರೇ ನನಗೆ ಕರೆ ಮಾಡಿದರು, ಒಂದು ವೇಳೆ ಅವರ ಬಳಿ ವಿಡಿಯೋ ಇದ್ದರೆ ಅದನ್ನು ಡಿಲಿಟ್ ಮಾಡುವಂತೆ ಹೇಳುತ್ತಿದ್ದೇನೆ ಎಂದರು.
ವಿಡಿಯೋ ಹಂಚಿಕೆ ವಿಚಾರವಾಗಿ ಅಮಾಯಕರನ್ನು ಬಂಧನ ಮಾಡುವುದು ಸರಿಯಲ್ಲ. ಹಾಗಂತ ಹುಡುಕುತ್ತಾ ಹೋದರೆ ಹಾಸನ ಜಿಲ್ಲೆ 15ಲಕ್ಷ ಜನರನ್ನು ಬಂಧನ ಮಾಡಬೇಕಾಗುತ್ತದೆ ಎಂದರು.
ಇನ್ನು ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಅವರ ಬಂಧನ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದು ನನ್ನ ಸ್ಪಷ್ಠ ನಿಲುವು ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…