BREAKING NEWS

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ.

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ ಜಾಗಕ್ಕೆ ಬಿ.ರಮೇಶ್ ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಇದರ ಜೊತೆಗೆ ಇದೇ ಮೊದಲ ಬಾರಿಗೆ ಬೆಂಗಳೂರು ನಗರಕ್ಕೆ ವಿಶೇಷ ಆಯುಕ್ತ ಹುದ್ದೆ ಸೃಷ್ಟಿಸಿ, ಅಬ್ದುಲ್ ಸಲೀಂ ಅವರನ್ನು ಆ ಹುದ್ದೆಗೆ ನೇಮಿಸಲಾಗಿದೆ.ವರ್ಗಾವಣೆ ಮತ್ತು ಬಡ್ತಿ ಪಡೆದ ಅಧಿಕಾರಿಗಳು:
ಅಬ್ದುಲ್ ಸಲೀಂ – ಎಡಿಜಿಪಿ, ವಿಶೇಷ ಆಯುಕ್ತ, ಬೆಂಗಳೂರು ನಗರ‌ ಟ್ರಾಫಿಕ್ಉಮೇಶ್ ಕುಮಾರ್ – ಆಡಳಿತ ವಿಭಾಗ, ಎಡಿಜಿಪಿ, ಬೆಂಗಳೂರು ಕೇಂದ್ರ ಕಚೇರಿ  ದೇವಜ್ಯೋತಿ ರೈ – ಐಜಿಪಿ, ಮಾನವ ಹಕ್ಕು ಆಯೋಗರಮಣ ಗುಪ್ತಾ – ಐಜಿಪಿ, ಗುಪ್ತಚರ, ಬೆಂಗಳೂರು ನಗರ ಡಾ.ಬಿ.ಆರ್.ರವಿಕಾಂತೇಗೌಡ – ಡಿಐಜಿ, ಸಿಐಡಿಬಿ.ಎಸ್.ಲೋಕೇಶ್ ಕುಮಾರ್ – ಡಿಐಜಿ, ಬಳ್ಳಾರಿ ವಲಯ
ಚಂದ್ರಗುಪ್ತ – ಡಿಐಜಿ, ಮಂಗಳೂರು ಪಶ್ಚಿಮ ವಲಯಬಡ್ತಿ‌‌ ಪಡೆದ ಅಧಿಕಾರಿಗಳು: ಡಾ.ಶರಣಪ್ಪ – ಡಿಐಜಿ, ಸಿಸಿಬಿ ಬೆಂಗಳೂರುಡಾ.ಎಂ.ಎನ್.ಅನುಚೇತ್ – ಡಿಐಜಿ, ಬೆಂಗಳೂರು ಟ್ರಾಫಿಕ್ ಕಮಿಷನರ್ ರವಿ ಡಿ ಚೆನ್ನಣ್ಣನವರ್ – ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್ಬಿ.ರಮೇಶ್ – ಮಂಗಳೂರು ಕಮಿಷನರ್ ಆಗಿ ಮುಂಬಡ್ತಿ ಪಡೆದಿದ್ದಾರೆ.

andolanait

Recent Posts

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

1 hour ago

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ…

1 hour ago

ಕಿಚ್ಚ ಸುದೀಪ್‌ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ದೂರು: ಕಾರಣ ಇಷ್ಟೇ.!

ಬೆಂಗಳೂರು: ಬಿಗ್‌ಬಾಸ್-‌12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…

1 hour ago

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್.‌30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…

2 hours ago

ಮೈಸೂರು| ಹುಬ್ಬಳ್ಳಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…

3 hours ago

ಆಂದೋಲನ ವರದಿ ಫಲಶೃತಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…

3 hours ago