ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ ಜಾಗಕ್ಕೆ ಬಿ.ರಮೇಶ್ ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಅಬ್ದುಲ್ ಸಲೀಂ – ಎಡಿಜಿಪಿ, ವಿಶೇಷ ಆಯುಕ್ತ, ಬೆಂಗಳೂರು ನಗರ ಟ್ರಾಫಿಕ್ಉಮೇಶ್ ಕುಮಾರ್ – ಆಡಳಿತ ವಿಭಾಗ, ಎಡಿಜಿಪಿ, ಬೆಂಗಳೂರು ಕೇಂದ್ರ ಕಚೇರಿ ದೇವಜ್ಯೋತಿ ರೈ – ಐಜಿಪಿ, ಮಾನವ ಹಕ್ಕು ಆಯೋಗರಮಣ ಗುಪ್ತಾ – ಐಜಿಪಿ, ಗುಪ್ತಚರ, ಬೆಂಗಳೂರು ನಗರ ಡಾ.ಬಿ.ಆರ್.ರವಿಕಾಂತೇಗೌಡ – ಡಿಐಜಿ, ಸಿಐಡಿಬಿ.ಎಸ್.ಲೋಕೇಶ್ ಕುಮಾರ್ – ಡಿಐಜಿ, ಬಳ್ಳಾರಿ ವಲಯ
ಚಂದ್ರಗುಪ್ತ – ಡಿಐಜಿ, ಮಂಗಳೂರು ಪಶ್ಚಿಮ ವಲಯಬಡ್ತಿ ಪಡೆದ ಅಧಿಕಾರಿಗಳು: ಡಾ.ಶರಣಪ್ಪ – ಡಿಐಜಿ, ಸಿಸಿಬಿ ಬೆಂಗಳೂರುಡಾ.ಎಂ.ಎನ್.ಅನುಚೇತ್ – ಡಿಐಜಿ, ಬೆಂಗಳೂರು ಟ್ರಾಫಿಕ್ ಕಮಿಷನರ್ ರವಿ ಡಿ ಚೆನ್ನಣ್ಣನವರ್ – ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್ಬಿ.ರಮೇಶ್ – ಮಂಗಳೂರು ಕಮಿಷನರ್ ಆಗಿ ಮುಂಬಡ್ತಿ ಪಡೆದಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…