BREAKING NEWS

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ.

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ ಜಾಗಕ್ಕೆ ಬಿ.ರಮೇಶ್ ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಇದರ ಜೊತೆಗೆ ಇದೇ ಮೊದಲ ಬಾರಿಗೆ ಬೆಂಗಳೂರು ನಗರಕ್ಕೆ ವಿಶೇಷ ಆಯುಕ್ತ ಹುದ್ದೆ ಸೃಷ್ಟಿಸಿ, ಅಬ್ದುಲ್ ಸಲೀಂ ಅವರನ್ನು ಆ ಹುದ್ದೆಗೆ ನೇಮಿಸಲಾಗಿದೆ.ವರ್ಗಾವಣೆ ಮತ್ತು ಬಡ್ತಿ ಪಡೆದ ಅಧಿಕಾರಿಗಳು:
ಅಬ್ದುಲ್ ಸಲೀಂ – ಎಡಿಜಿಪಿ, ವಿಶೇಷ ಆಯುಕ್ತ, ಬೆಂಗಳೂರು ನಗರ‌ ಟ್ರಾಫಿಕ್ಉಮೇಶ್ ಕುಮಾರ್ – ಆಡಳಿತ ವಿಭಾಗ, ಎಡಿಜಿಪಿ, ಬೆಂಗಳೂರು ಕೇಂದ್ರ ಕಚೇರಿ  ದೇವಜ್ಯೋತಿ ರೈ – ಐಜಿಪಿ, ಮಾನವ ಹಕ್ಕು ಆಯೋಗರಮಣ ಗುಪ್ತಾ – ಐಜಿಪಿ, ಗುಪ್ತಚರ, ಬೆಂಗಳೂರು ನಗರ ಡಾ.ಬಿ.ಆರ್.ರವಿಕಾಂತೇಗೌಡ – ಡಿಐಜಿ, ಸಿಐಡಿಬಿ.ಎಸ್.ಲೋಕೇಶ್ ಕುಮಾರ್ – ಡಿಐಜಿ, ಬಳ್ಳಾರಿ ವಲಯ
ಚಂದ್ರಗುಪ್ತ – ಡಿಐಜಿ, ಮಂಗಳೂರು ಪಶ್ಚಿಮ ವಲಯಬಡ್ತಿ‌‌ ಪಡೆದ ಅಧಿಕಾರಿಗಳು: ಡಾ.ಶರಣಪ್ಪ – ಡಿಐಜಿ, ಸಿಸಿಬಿ ಬೆಂಗಳೂರುಡಾ.ಎಂ.ಎನ್.ಅನುಚೇತ್ – ಡಿಐಜಿ, ಬೆಂಗಳೂರು ಟ್ರಾಫಿಕ್ ಕಮಿಷನರ್ ರವಿ ಡಿ ಚೆನ್ನಣ್ಣನವರ್ – ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್ಬಿ.ರಮೇಶ್ – ಮಂಗಳೂರು ಕಮಿಷನರ್ ಆಗಿ ಮುಂಬಡ್ತಿ ಪಡೆದಿದ್ದಾರೆ.

andolanait

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

3 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

3 hours ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

3 hours ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

3 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

4 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

5 hours ago