BREAKING NEWS

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ.

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ ಜಾಗಕ್ಕೆ ಬಿ.ರಮೇಶ್ ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
ಇದರ ಜೊತೆಗೆ ಇದೇ ಮೊದಲ ಬಾರಿಗೆ ಬೆಂಗಳೂರು ನಗರಕ್ಕೆ ವಿಶೇಷ ಆಯುಕ್ತ ಹುದ್ದೆ ಸೃಷ್ಟಿಸಿ, ಅಬ್ದುಲ್ ಸಲೀಂ ಅವರನ್ನು ಆ ಹುದ್ದೆಗೆ ನೇಮಿಸಲಾಗಿದೆ.ವರ್ಗಾವಣೆ ಮತ್ತು ಬಡ್ತಿ ಪಡೆದ ಅಧಿಕಾರಿಗಳು:
ಅಬ್ದುಲ್ ಸಲೀಂ – ಎಡಿಜಿಪಿ, ವಿಶೇಷ ಆಯುಕ್ತ, ಬೆಂಗಳೂರು ನಗರ‌ ಟ್ರಾಫಿಕ್ಉಮೇಶ್ ಕುಮಾರ್ – ಆಡಳಿತ ವಿಭಾಗ, ಎಡಿಜಿಪಿ, ಬೆಂಗಳೂರು ಕೇಂದ್ರ ಕಚೇರಿ  ದೇವಜ್ಯೋತಿ ರೈ – ಐಜಿಪಿ, ಮಾನವ ಹಕ್ಕು ಆಯೋಗರಮಣ ಗುಪ್ತಾ – ಐಜಿಪಿ, ಗುಪ್ತಚರ, ಬೆಂಗಳೂರು ನಗರ ಡಾ.ಬಿ.ಆರ್.ರವಿಕಾಂತೇಗೌಡ – ಡಿಐಜಿ, ಸಿಐಡಿಬಿ.ಎಸ್.ಲೋಕೇಶ್ ಕುಮಾರ್ – ಡಿಐಜಿ, ಬಳ್ಳಾರಿ ವಲಯ
ಚಂದ್ರಗುಪ್ತ – ಡಿಐಜಿ, ಮಂಗಳೂರು ಪಶ್ಚಿಮ ವಲಯಬಡ್ತಿ‌‌ ಪಡೆದ ಅಧಿಕಾರಿಗಳು: ಡಾ.ಶರಣಪ್ಪ – ಡಿಐಜಿ, ಸಿಸಿಬಿ ಬೆಂಗಳೂರುಡಾ.ಎಂ.ಎನ್.ಅನುಚೇತ್ – ಡಿಐಜಿ, ಬೆಂಗಳೂರು ಟ್ರಾಫಿಕ್ ಕಮಿಷನರ್ ರವಿ ಡಿ ಚೆನ್ನಣ್ಣನವರ್ – ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್ಬಿ.ರಮೇಶ್ – ಮಂಗಳೂರು ಕಮಿಷನರ್ ಆಗಿ ಮುಂಬಡ್ತಿ ಪಡೆದಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago