ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.
ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ.
ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ ಮಾಡಲು ಮಂಜುನಾಥ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಮಂಜುನಾಥ್ ಸ್ಪರ್ಧೆ ಸಂಬಂಧ ಮಂಗಳವಾರ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ.
ಸ್ಪರ್ಧೆಗೆ ಮಂಜುನಾಥ್ ಒಪ್ಪಿಗೆ ನೀಡಿರುವ ಬಗ್ಗೆ ಕುಮಾರಸ್ವಾಮಿ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು.
ಸಭೆಯಲ್ಲಿ ಮಾಜಿ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದ
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…